dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಪಡುಬಿದ್ರಿ ಬಳಿ ಬೈಕ್ ಮತ್ತು ಟ್ಯಾಂಕರ್‌ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಸಂಜೆ ಹೊತ್ತಿಗೆ ಇಬ್ಬರು ಸವಾರರು ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಓರ್ವ ಸವಾರನನ್ನು ಕೆಲವು ಮೀಟರ್ ದೂರದವರೆಗೆ ಎಳೆದೊಯ್ದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ನಿಂತಿದೆ.

ಘಟನೆಯಲ್ಲಿ ಮೃತಪಟ್ಟವರು ಪಲಿಮಾರು ನಿವಾಸಿಗಳಾದ ಸುಬ್ರಮಣ್ಯ ಹಾಗೂ ಗಿರೀಶ ಎಂದು ಗುರುತಿಸಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!