dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ಬಾರೀ ವಿವಾದಕ್ಕೊಳಗಾಗಿದ್ದ ಮತಾಂತರ ನಿಷೇದ ಕಾಯ್ದೆಯನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಹಕ್ಕು ಕಾಯ್ದೆಯ ಹಿಂದಿನ ತಿದ್ದುಪಡಿ ವಾಪಸ್ ಪಡೆದು, ಜುಲೈ 3ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಿಲ್ ಮಂಡನೆ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಮೂಲಕ ವಿವಾದಿತ ಕಾಯ್ದೆಯೊಂದನ್ನು ರಾಜ್ಯ ಸರಕಾರ ರದ್ದೂಗೊಳಿಸಿ ಆದೇಶ ಹೊರಡಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!