';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ನಿನ್ನೆ ರಾತ್ರಿ ವೇಳೆ ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಚಾಲಕನು ಪವಾಡವೆಂಬಂತೆ ಯಾವುದೇ ಪ್ರಾಣಪಾಯವಿಲ್ಲದೇ ಪಾರಾದ ಘಟನೆ ಸಂಭವಿಸಿದೆ.
ಬಿಸಿರೋಡಿನತ್ತ ಬರುತ್ತಿದ್ದ ಎನ್ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಲ್ಲಿ ತಿರುಗುವ ಸಂದರ್ಭ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಲ್ಲಿ ಚಾಲಕ ಕೂರುವ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪವಾಡವೆಂಬಂತೆ ಚಾಲಕನಿಗೆ ತಿರುಚಿದ ಗಾಯ ಕೂಡವಾಗದೆ ಪಾರಾಗಿದ್ದಾರೆ.ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>