dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ತು ದ.ಕ ಜಿಲ್ಲಾ ವತಿಯಿಂದ ಮಂಗಳೂರಿನ ಪ್ರತಿಷ್ಠಿತ ಜೆಪ್ಪು ಮರಿಯಾ ಜಯಂತಿ ಸಭಾಂಗಣದಲ್ಲಿ ನಡೆಸಿದ ಭಾವೈಕ್ಯ ಸಮ್ಮಿಲನ ಕವಿಗೋಷ್ಠಿ ಹಾಗೂ ಕರ್ನಾಟಕ ಘನ ಸರಕಾರದ ನೂತನ ವಿಧಾನ ಸಭಾಧ್ಯಕ್ಷರಾದ ರಿಗೆ ಮತ್ತು ಹಲವಾರು ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಡಿನಾಡ ಧ್ವನಿ ಪತ್ರಿಕೆಯ ಉಪಸಂಪಾದಕರು ಕವಿಗಳು ಆದ ಮುಹಮ್ಮದ್ ಸಿಂಸಾರುಲ್ ಹಕ್ ಆರ್ಲಪದವು ರವರಿಗೆ ಭಾವೈಕ್ಯತಾ ಕಾವ್ಯ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಲವಾರು ಗಣ್ಯಾತಿ ಗಣ್ಯರು, ನೂರಾರು ಕವಿಗಳು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!