dtvkannada

'; } else { echo "Sorry! You are Blocked from seeing the Ads"; } ?>

ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಸಭೆಯೂ ದೆಹಲಿಯಲ್ಲಿ ನಡೆಯಿತು.

ಸಭೆಯಯಲ್ಲಿ ದೇಶದ ವಿವಿಧ ರಾಜ್ಯಗಳ ಅಲ್ಪಸಂಖ್ಯಾತ ನಾಯಕರು ಭಾಗವಹಿಸಿದ್ದರು. ಸಭೆಯ ಬಳಿಕ 810ನೇ ಅಜ್ಮೀರ್ ಉರೂಸಿಗೆ ಎಐಸಿಸಿ ವತಿಯಿಂದ ನೀಡುವ ಚಾದರವನ್ನು ಬಿಡುಗಡೆಗೊಳಿಸಲಾಯಿತು‌.

'; } else { echo "Sorry! You are Blocked from seeing the Ads"; } ?>

ರಾಹುಲ್ ಗಾಂದಿ ಮತ್ತು ವಿವಿಧ ಅಲ್ಪಸಂಖ್ಯಾತ ನಾಯಕರು ಚಾದರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕ ಶಾಸಕರಾದ ಹಾರೀಸ್, ಯುಟಿ ಖಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!