';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ತುಮಕೂರು: ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.
ಓಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಓಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ.
ಡಿಕ್ಕಿ ಹೊಡೆದ ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಗಂಭೀರವಾದ ಗಾಯಗಳಾಗಿವೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.