dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರಿನ ಹೃದಯ ಭಾಗವಾದ ಕಲ್ಲಾರೆಯ ಶ್ರೀನಿವಾಸ ಪ್ಲಾಜಾದಲ್ಲಿ ವಿ-ಕೇರ್ ಪಾಲಿ ಕ್ಲಿನಿಕ್ ನಾಳೆ(ಮೇ-23) ಶುಭಾರಂಭಗೊಳ್ಳಲಿದೆ.

ಈಗಾಗಲೇ ಕ್ಲಿನಿಕಲ್ ಲ್ಯಾಬ್, ಎಕ್ಸ್’ರೇ, ಇಸಿಜಿ ಸೌಲಭ್ಯವನ್ನು ಹೊಂದಿದ ವಿ ಕೇರ್ ಲ್ಯಾಬ್ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದು, ಹೊಸದಾಗಿ ವಿ ಕೇರ್ ಪಾಲಿ ಕ್ಲಿನಿಕ್ ಶುಭಾರಂಭಗೊಳ್ಳಲಿದೆ.

'; } else { echo "Sorry! You are Blocked from seeing the Ads"; } ?>

ಶುಭಾರಂಭದ ಪ್ರಯುಕ್ತ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಸಂಸ್ಥೆಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶುಭಹಾರೈಸುವುದರ ಮೂಲಕ, ರಕ್ತದಾನ ಮಾಡಿ ಜೀವದಾನಿಗಳಾಗುವಂತೆ ಸಂಸ್ಥೆಯ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!