dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯಿಂದ ಎಚ್ಚೆತ್ತ ಖಾಕಿ ಪಡೆ ಮತ್ತಷ್ಟು ಹೈ ಅಲರ್ಟ್ ಆಗಿದೆ.ನಿನ್ನೆ ರಾತ್ರಿ 8:30 ರ ಹೊತ್ತಿಗೆ ನಡೆದ ಫಾಝಿಲ್ ನ ಹತ್ಯೆ ನಂತರ ಕಾನೂನು ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ರಾತ್ರಿ 10 ರಿಂದ ಹೊರಗಡೆ ಬಂದರೆ ಅಂತವರನ್ನು ತೀವ್ರ ತನಿಖೆಗೆ ಒಳಪಡಿಸಿ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.

ರಾತ್ರಿ 10 ರಿಂದ ಅನಾವಶ್ಯಕವಾಗಿ ಹೊರಗಡೆ ಬರುವುದನ್ನು ಸಂಪೂರ್ಣ ನಿಷೇಧಿಸಿದ್ದು ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅವರ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಅವರು ತಿಳಿಸಿದರು.

'; } else { echo "Sorry! You are Blocked from seeing the Ads"; } ?>

ಇದೀಗಾಗಲೇ ಫಾಝಿಲ್ ನ ಹತ್ಯೆಯಿಂದ ಪೊಲೀಸರು ಮತ್ತಷ್ಟು ಹೈ ಅಲರ್ಟ್ ಆಗಿದ್ದು ಮಂಗಳೂರು ವ್ಯಾಪ್ತಿಯ ಹಲವು ಕಡೆ ಚೆಕ್ ಪೋಸ್ಟ್ ನಿರ್ಮಿಸಿ ತನಿಖೆ ನಡೆಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!