dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಒಂದು ವಾರಗಳ ಕಾಲ ದ.ಕ ಜಿಲ್ಲೆಯಲ್ಲಿ ಬೈಕ್ ಹಿಂಬದಿ ಸವಾರರಿಗೆ ಅವಕಾಶ ನಿರ್ಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಒಂದು ವಾರಗಳ ಕಾಲ ಬೈಕ್ ನ ಹಿಬಂದಿ ಪ್ರಯಾಣಿಕರಾಗಿ ಯಾರನ್ನೂ ಕೂಡ ಕೂರಿಸುವಂತಿಲ್ಲ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>

ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆದ ಹತ್ಯೆ ಪ್ರಕರಣದ ನಾಜೆತರ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ.
ಇನ್ನು ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ, ಮಕ್ಕಳಿಗೆ ವಿನಾಯಿತಿ ನೀಡಿದ್ದು ಯುವಕರಿಗಷ್ಟೇ ಹಿಬಂದಿ ಪ್ರಯಾಣ ನಿರ್ಬಂಧಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!