dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಹೊರ ದೇಶವಾದ ದುಬೈನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಕುವೆಟ್ಟು ನಿವಾಸಿ ಪ್ಲೇವಿನ್ ಅವಿನ್ ರೊಡ್ರಿಗಸ್ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ ಮೊಂತೆರೋ ದಂಪತಿಯ ಪುತ್ರನಾಗಿರುವ ನಿವಾಸಿ ಕೇವನ್ ಅವಿನ್ ರೊಡ್ರಿಗಸ್ ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ನಂತರ ನಿಟ್ಟೆ ಕಾಲೇಜಿನಲ್ಲಿ ಎಂ.ಬಿ.ಎ ಪದವಿ ಮುಗಿಸಿ ದುಬೈಗೆ ಹೋಗಿದ್ದರು.

3 ದಿನಗಳ ಹಿಂದೆಯಷ್ಟೆ ಇವರಿಗೆ ಉದ್ಯೋಗ ದೊರಕಿದ್ದು, ಕೆಲಸದಿಂದ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಬರುವಾಗ ಅಪಘಾತವಾಗಿ ಡಿವೈಡರ್ ಗೆ ತಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!