';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಗೆಳೆಯರ ಜತೆ ಸೇರಿ ಫಾಲ್ಸ್ ಗೆ ಹೋದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಜೂರ್ ಸಮೀಪದ ದಿಡುಪೆ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ಯುವಕನ್ನು ಕನ್ಯಾಡಿ ನಿವಾಸಿ ವಿವೇಕ್(17) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಇಂದು ಮಧ್ಯಾಹ್ನ ಏಳು ಮಂದಿ ಸ್ನೇಹಿತರ ಜತೆ ದಿಡುಪೆಯ ಎರ್ಮಾಯಿ ಫಾಲ್ಸ್ ಗೆ ತೆರಳಿದ್ದು ನೀರಿಗಿಳಿದ ಸ್ನೇಹಿತರ ಜತೆ ವಿವೇಕ್ ನೀರಿನಲ್ಲಿ ಮುಳುಗಿದ್ದು ಸ್ನೇಹಿತರು ಬೊಬ್ಬೆ ಹಾಕುತ್ತಿದ್ದಂತೆ ಸ್ಥಳೀಯರೊಬ್ಬರು ಬಂದು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>