dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರಿನ ನಗರದಲ್ಲಿ ದ್ವಿಚಕ್ರ ವಾಹನ ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಮೈಸೂರು ಎಕ್ಸ್ಪ್ರೆಸ್ ಬಸ್ಸು ಮತ್ತು ಪುತ್ತೂರಿನಿಂದ ಕಬಕ ಕಡೆ ಸಂಚರಿಸುತ್ತಿದ್ದ ಆಕ್ಟೀವಾ ನಡುವೆ ಅಪಘಾತ ಸಂಭವಿಸಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಬಸ್ಸಿನ ಮುಂಬಾಗಕ್ಕೆ ಬಡೆದಿದ್ದು ಆಕ್ಟೀವಾ ಬಸ್ಸಿನಡಿಯಲ್ಲಿ ಸಿಲುಕಿದ ಘಟನೆ ನಡೆದಿದ್ದು ಸವಾರರಿಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!