dtvkannada

'; } else { echo "Sorry! You are Blocked from seeing the Ads"; } ?>

ಬೆಳ್ತಂಗಡಿ: ಇನೋವ ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುಂಡದಬೆಟ್ಟುವಿನ ಗರ್ಡಾಡಿ ಎಂಬಲ್ಲಿ ಸಂಭವಿಸಿದೆ.

ಸೂರಲ್ಪಾಡಿ ನಿವಾಸಿ ನೌಷಾದ್ ಹಾಜಿ ಹಾಗೂ ಅವರ ಕಾರು ಚಾಲಕ ದುರ್ಘಟನೆಯಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಸೂರಲ್ಪಾಡಿ ನೌಷಾದ್ ಹಾಜಿಯವರು ಇತ್ತೀಚೆಗಷ್ಟೇ ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆಗೈಯ್ಯುತ್ತಿರುವ ಇವರು ಕೊಡುಗೈದಾನಿಯಾಗಿದ್ದರು.

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು.
ಹೊಸ ವರುಷದ ಹೊಸ್ತಿಲಲ್ಲೇ ಎರಡು ಜೀವಗಳು ಅಪಘಾತಕ್ಕೆ ಬಲಿಯಾಗಿದ್ದು, ಜಿಲ್ಲೆಯನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

'; } else { echo "Sorry! You are Blocked from seeing the Ads"; } ?>

ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!