';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಮುಂಡೂರುನಲ್ಲಿ ನಡೆದಿದೆ. ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿಯನ್ನು ಅಶ್ರಫ್ ಪಟ್ಟೆ ಎಂದು ಗುರುತಿಸಲಾಗಿದೆ.
ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಜಗಳ ನಡೆದಿದ್ದು ಈ ಮಧ್ಯೆ ಅಶ್ರಫ್ ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಗಂಭೀರ ಗಾಯಗೊಂಡ ಅಶ್ರಫ್ನನ್ನು ತಕ್ಷಣ ಪುತ್ತೂರಿನ ಆದರ್ಶ ಹಾಸ್ಪಿಟಲಿಗೆ ಕರೆತರಲಾಗಿತ್ತು ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>