';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಇದೀಗ ಮಂಗಳೂರುನ ಹಂಪನಕಟ್ಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯನ್ನು ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ.
ಹಂಪನಕಟ್ಟೆಯಲ್ಲಿರುವ ಮಂಗಳೂರು ಜ್ಯುವೆಲರ್ಸ್ ಗೆ ನುಗ್ಗಿದ ದುಷ್ಕರ್ಮಿಗಳು ಅಂಗಡಿಯಲ್ಲಿ ಯಾರೂ ಇಲ್ಲದ ವೇಳೆ ರಾಘವ ಆಚಾರಿ ಮೇಲೆ ಚೂರಿಯಿಂದ ಇರಿದು ಹತ್ಯೆಗೈದಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾ ಫೋಟೇಜ್ ಮೂಲಕ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>