dtvkannada

'; } else { echo "Sorry! You are Blocked from seeing the Ads"; } ?>

ರಿಯಾದ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಂಗಳೂರುನ ಬೋಳಾರ ನಿವಾಸಿ ಅಖೀಲ್, ನಾಸಿರ್, ಹಳೆಯಂಗಡಿ ನಿವಾಸಿ ರಿಝ್ವಾನ್, ಶಿಹಾಬ್ ಎಂದು ಗುರುತಿಸಲಾಗಿದೆ.

ರಿಯಾದ್ ನ ಖುರೈಸ ಎಂಬಲ್ಲಿ ಒಂಟೆಗೆ ಕಾರು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಬಾಂಗ್ಲಾದೇಶ ನಿವಾಸಿ ಸಹಿತ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮೃತದೇಹವನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು.
ಮುಂದಿನ ಪ್ರಕ್ರಿಯೆಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ತನ್ನ ಕುಟುಂಬದ ಹೊಟ್ಟೆ ತುಂಬಿಸಲು ಅನಿವಾಸಿಯಾಗಿ ಹೋದ ನಾಲ್ಕು ಜೀವಗಳು ಇದೀಗ ಹುಟ್ಟೂರನ್ನು ಕಣ್ಣೀರಾಗಿಸಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!