dtvkannada

ಕಡಬ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ಮುಖಾಮುಖಿ ಢಿಕ್ಕಿಯಾದ ಘಟನೆ ಕಡಬ ತಾಲೂಕಿನ ಮರ್ದಾಳ ಎಂಬಲ್ಲಿ ಇಂದು ಸಂಭವಿಸಿದೆ.

ಅಪಘಾತದ ತೀವೃತೆಗೆ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಓರ್ವ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿದ್ದವರು ಬೆಂಗಳೂರು ಕಡೆಯವರು ಎಂದು ತಿಳಿದು ಬಂದಿದ್ದು ಸುಬ್ರಹ್ಮಣ್ಯ ಕಡೆ ತೆರಳುತ್ತಿದ್ದಾಗ ಸರ್ಕಾರಿ ಬಸ್ಸಿನ ನಡುವೆ ಅಪಘಾತ ಸಂಭವಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!