';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಇಸ್ಲಾಮಿನ ಕರ್ಮದಲ್ಲೊಂದಾದ ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಇವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದು ಆದರೆ ಮಂಗಳವಾರ ಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟಿದ್ದಾರೆ. ಮಗನ ರೂಂನಲ್ಲಿ ಮಲಗಿದ್ದ ಸಂದರ್ಭ ಹಸನಬ್ಬ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>