dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ಆದರೆ ಮಂಗಳೂರು ಉತ್ತರದ ಅಭ್ಯರ್ಥಿಯ ಆಯ್ಕೆ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಮಾಜಿ ಶಾಸಕ ಮೊಯ್ದೀನ್ ಬಾವ ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ ಇನಾಯತ್ ಅಲಿ ನಡುವೆ ಟಿಕೇಟ್ ಗೆ ಬಾರಿ ಪೈಪೋಟಿ ನಡೆಯುತ್ತಿದ್ದು ಕಾಂಗ್ರೆಸ್ ನ ಪಾಲಿಗೆ ಮಂಗಳೂರು ಉತ್ತರದ ಅಭ್ಯರ್ಥಿ ಆಯ್ಕೆ ಕಬ್ಬಿಣದ ಕಡಲೆಯಂತಾಗಿದೆ.
ಮೂರು ಪಟ್ಟಿಯಲ್ಲೂ ಇನ್ನೂ ಕೂಡ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ.ಯಾರಾಗುತ್ತಾರೆ ಮಂಗಳೂರು ಉತ್ತರದ ಕಾಂಗ್ರೆಸ್ ನ ಅಭ್ಯರ್ಥಿ ಎಂಬ ಪ್ರಶ್ನೆಗೆ ಉತ್ತರ ಕಾದು ನೋಡಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!