';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ಹೊರಟಿದ್ದ ಕಾರೊಂದು ರಸ್ತೆ ಬದಿಯಲ್ಲಿದ್ದ ರಸ್ತೆ ವಿಭಜಗಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಇದೀಗ ನಡೆದಿದೆ.
ಕಲ್ಮಡ್ಕದಿಂದ ಹೊರಟಿದ್ದ ಕಾರು ಕುಂಬ್ರ ಪೇಟೆ ದಾಟಿ ಪುತ್ತೂರು ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭ ಹಠತ್ತಾಗಿ ನಿದ್ದೆಗೆ ಜಾರಿದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬಿಟ್ಟು ಚಲಿಸಿದ್ದು ಬದಿಯಲ್ಲಿದ್ದ ರಸ್ತೆ ವಿಭಜಗಕ್ಕೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಘಟನೆಯಲ್ಲಿ ಕಾರು ಚಾಲಕ ಯಾವುದೇ ಅಪಾಯವಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.