';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂನಿಯಲ್ಲಿದ್ದ ಅರುಣ್ ಪುತ್ತಿಲರನ್ನು ಕಡೆಗಣಿಸಿ ಬಿಜೆಪಿಯಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದು ಇದೀಗ ಹಿಂದೂ ಕಾರ್ಯಕರ್ತರ ಒತ್ತಾಯದಂತೆ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಣಕ್ಕಿಳಿದಿದ್ದಾರೆ.
ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ‘ಬ್ಯಾಟ್’ ಚಿಹ್ನೆಯನ್ನು ನೀಡಿದ್ದು ಪುತ್ತಿಲರು ಸ್ಪರ್ದಿಸುವುದು ಖಚಿತವಾಗಿದೆ.
ಪುತ್ತಿಲರ ಸ್ಪರ್ಧೆಯಿಂದ ಪುತ್ತೂರಿನಲ್ಲಿ ಇದೀಗ ಕಾಂಗ್ರೆಸ್, ಬಿಜೆಪಿ,ಪಕ್ಷೇತರ ಮೂರು ಪಕ್ಷಗಳ ನಡುವೆ ತ್ರೀಕೋಣ ಸ್ಪರ್ದೆ ಉಂಟಾಗಿದ್ದು ಗೆಲುವಿನ ಹೂಮಾಲೆ ಯಾರ ಕೊರಳಿಗೆ ಬೀಳುತ್ತೆ ಎನ್ನುವುದು ಕಾದು ನೋಡಬೇಕಾಗಿದೆ.