';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ದ್ವಿಚಕ್ರ ವಾಹನ ಮತ್ತು KSRTC ಬಸ್ಸು ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ಸಿಗೆ ನಗರ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ಕಳೆದುಕೊಂಡು ಬಸ್ಸಿನ ಮುಂಬಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನ ಮುಂಬಾಗದಲ್ಲಿ ಒಳಹೊಕ್ಕಿ ಸಿಲುಕಿಕೊಂಡಿದ್ದು ಸವಾರ ಮಾತ್ರ ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ.