dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಿಂದ ನಾಳೆ ಮಂಗಳೂರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆಂದು ವರದಿ ಲಭ್ಯವಾಗಿದೆ.

ಪ್ರಿಯಾಂಕಾ ಗಾಂಧಿಯವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಒಂದು ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು ೪೦ ರಿಂದ ೫೦ ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!