';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಇಂದು ಸಂಜೆಯಿಂದಲೇ (ಮೇ.06) ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದು ಮಧ್ಯಾಹ್ನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ರೋಡ್ ಶೋ ಮೂಲಕ ಉಪ್ಪಿನಂಗಡಿಯಲ್ಲಿ ಮತಯಾಚನೆ ನಡೆಸಿದರು.
ಉಪ್ಪಿನಂಗಡಿ ಬಸ್ ನಿಲ್ದಾಣದಿಂದ ಆರಂಭವಾದ ಬೃಹತ್ ಪಾದಯಾತ್ರೆಯು, ರಾಜಬೀಧಿಗಳಲ್ಲಿ ಹೊರಟು ಗಾಂಧಿ ಪಾರ್ಕ್ ವರೆಗೆ ಸಾಗಿ ಬಂತು. ಸಾವಿರಾರು ಉತ್ಸಾಹಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಅಭ್ಯರ್ಥಿಯ ಪರ ಜೈಕಾರ ಕೂಗಿದರು.
ಪಾದಯಾತ್ರೆಯಲ್ಲಿ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಹೇಮನಾಥ ಶೆಟ್ಟಿ
ಕಾವು, ಬ್ಲಾಕ್ ಅಧ್ಯಕ್ಷ ಡಾ.ರಾಜರಾಂ ಕೆ.ಬಿ.
ಎಂ.ಎಸ್ ಮಹಮ್ಮದ್ ಹಾಗೂ ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಿದರು.