';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯ ಚಾಲನೆಯಿಂದ ಜೀಪ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ಉಪ್ಪಿನಂಗಡಿಯ ಹಳೆಗೇಟು ಕ್ರಾಸ್ ಬಳಿ ನಡೆದಿದೆ.
ಉಪ್ಪಿನಂಗಡಿಯಿಂದ -ಕಡಬ ಕಡೆ ಸಾಗುತ್ತಿದ್ದ ಜೀಪ್ ಹಳೆಗೇಟು ಕ್ರಾಸ್ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮಕ್ಕಳು ಸಹಿತ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.
ಅಪಘಾತಕ್ಕೆ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.