dtvkannada

'; } else { echo "Sorry! You are Blocked from seeing the Ads"; } ?>

ಕುಂಬ್ರ: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ನಡೆದಿದೆ

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಆನಂದ ಎಂಬವರ ಮಗ ರೀತೇಶ್ (18) ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈತ ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಆತ್ಮಹತ್ಯೆಗೆ ಯತ್ನಿಸುತ್ತಿರುವ ವಿಷಯ ಮನೆಯವರು ಅರಿತುಕೊಂಡ ತಕ್ಷಣ ಮೇಲಿನ ಗುಡ್ಡದ ಭಾಗಕ್ಕೆ ಹೋಗಿ ಹುಡುಕಾಡಿದ್ದು, ಈ ಸಂದರ್ಭದಲ್ಲಿ ರೀತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.ತಕ್ಷಣವೇ ಕೆಳಗಿಳಿಸಿ ಅಟೋ ರಿಕ್ಷಾದಲ್ಲಿ ಪುತ್ತೂರಿಗೆ ಸಾಗಿಸಿದ್ದು, ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!