';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು : ರಾಜ್ಯ ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯ 5 ಯೋಜನೆಗಳಲ್ಲಿ ಒಂದಾದ ಉಚಿತ ಬಸ್ ಪ್ರಯಾಣಕ್ಕೆ ಯಾವುದೇ ಶರತ್ತುಗಳಿಲ್ಲ ಎಂದು ಸಾರಿಗೆ ಸಚಿವ ಎಸ್. ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಈ ಮೂಲಕ ಗ್ಯಾರಂಟಿಗಳ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿದ್ದ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂಬಂತ್ತಾಗಿದೆ.
ನಾಳೇನೇ ಮುಖ್ಯಮಂತ್ರಿಗಳ ಸಭೆ ಕರೆದ ಸಚಿವರು ಸಂಪೂರ್ಣ ಮಾಹಿತಿಯನ್ನು ನಾಳೆಯೇ ಜಾರಿ ಗೊಳಿಸಳಿದ್ದೇವೆ ಎಂದು ಅವರು ಹೇಳಿದರು.
ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣದಲ್ಲಿ ಎ.ಪಿ.ಎಲ್, ಬಿ,ಪಿ,ಎಲ್ ಎಂಬ ಯಾವುದೇ ಶರತ್ತುಗಳಿಲ್ಲ ಎಂದು ರಾಮಲಿಂಗ ರೆಡ್ಡಿ ಸುದ್ದಿಗೋಷ್ಠಿಗೆ ತಿಳಿಸಿದರು.
ಕೊರೋನಾದಲ್ಲಾದ ನಷ್ಟಗಳನ್ನು ಗಮನ ಹರಿಸುತ್ತೇನೆ ಎಂದು ಕೂಡ ಹೇಳಿದ್ದಾರೆ.
ಅಂತೂ ಕಾಂಗ್ರೆಸ್ ದಿಟ್ಟ 5 ಯೋಜನಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣ ನಾಳೆಯಿಂದಲೇ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.