';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಬಾರ ಕುಸಿತ ಹಿನ್ನಲೆ ಮಂಗಳೂರಿನಲ್ಲಿ ಇಂದು ಸಂಜೆ 7 ರ ಹೊತ್ತಿಗೆ ಧಾರಾಕಾರ ಮಳೆ ಸುರಿದಿದೆ.ಈ ನಿಟ್ಟಿನಲ್ಲಿ ಬಿಸಿಲ ಬೇಗೆಯಿಂದ ಬಳಳುತ್ತಿದ್ದ ಮಂಗಳೂರಿಗೆ ಮಳೆ ನೀರು ತಂಪೆರೆಗಿದಂತ್ತಾಗಿದೆ.
ಈ ಮುಂಚೆಯೇ ಹವಾಮಾನ ಇಲಾಖೆ ಅರಬ್ಬೀ ಸಮುದ್ರದಲ್ಲಿ ವಾಯುಬಾರ ಕುಸಿತ ಹಿನ್ನಲೆ ಮುಂದಿನ ನಾಲ್ಕು ದಿನಗಳ ಕಾಲ ಕಾರಾವಳಿಯಾದ್ಯಂತ ಬಾರೀ ಮಳೆಯ ಸೂಚನೆ ನೀಡಿತ್ತು. ಈ ಹಿನ್ನಲೆ ಮೀನುಗಾರರು ಸಮುದ್ರಕ್ಕಿಳಿಯುವುದು, ಪ್ರವಾಸಿಗರು ಬೀಚ್ ಕಡೆ ಹೋಗುವುದನ್ನು ಸಂಪೂರ್ಣ ನಿರ್ಬಂಧಿಸಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>