dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ತಾಲೂಕಿನ ಸಂಪ್ಯ ಬಳಿ ಇದೀಗ ನಡೆದಿದೆ.

ಮೃತ ವ್ಯಕ್ತಿಯನ್ನು ಸಂಪ್ಯ ನಿವಾಸಿ ಇಂತಿಯಾಝ್(34) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಇವರು ಪುತ್ತೂರು ಸ್ಟಾರ್ ಒಪಿಕಲ್ಸ್ ಸಂಸ್ಥೆಯಲ್ಲಿ ಉದ್ಯೊಗದಲ್ಲಿದ್ದರು ಎನ್ನಲಾಗಿದೆ.
ಸಂಜೆ ವೇಳೆ ಮನೆಗೆ ಬಂದಿದ್ದ ಇಂತಿಯಾಝ್ ರವರು ಎದೆ ನೋವು ಎಂದೆದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದಾದರೂ ಅದಾಗಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಎರಡು ಪುಟ್ಟ ಹೆಣ್ಣು ಮಕ್ಕಳ ತಂದೆಯಾಗಿರುವ ಇಂತಿಯಾಝ್ ರವರನ್ನು ಕಳೆದುಕೊಂಡ ಕುಟುಂಬ ದುಃಖದ ಕಡಲಲ್ಲಿ ಮುಳುಗಿದೆ.
ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!