';
}
else
{
echo "Sorry! You are Blocked from seeing the Ads";
}
?>
ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ,ಬುಕ್, ಪೆನ್,ಪೆನ್ಸಿಲ್, ಹಣ್ಣು ಹಂಪಲು ಹಾಗೂ ಹೂವಿನ ಗಿಡ ಮತ್ತು ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಇಂದು ಪ್ರೌಡ ಹಾಗೂ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೊಳಿ ಹಾಗೂ ಅಂಗನವಾಡಿ ಕೇಂದ್ರಕ್ಕೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಯೋಜಕರಾದ ಶ್ರಿ ನಾಗೇಶ್ ಕುಮಾರ್ ಸುದಾ ನಾಗೇಶ್ ಕುಮಾರ್ ಬೆಸ್ಟ್ ಪೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಉಸ್ತುವಾರಿಗಳಾದ ಉಮೇಶ್ ಬಂಗೇರ ಕಾಪಿನಡ್ಕ ಆಸೀಫ್ ಐಡಿಯಲ್ ಧನುಷ್ ನಿಡ್ಲೆ ಅಶ್ವಿನ್ ಕಿರಣ್ ಹರಿಶ್ಚಂದ್ರ ಗಣೇಶ್ ಪಿಜಿನಡ್ಕ ಅಚ್ಯುತ್ ನಾಯ್ಕ ಉಸ್ಮಾನ್ ಲಿಯೋ ಮೊಂತೆರೋ ಆರಿಫ್ ಶಪ್ವಾನ್ ಹಾಗೂ ಕಲಂದರ್ ಎಂ ಏಚ್ ಉಪಸ್ಥಿತರಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>