dtvkannada

'; } else { echo "Sorry! You are Blocked from seeing the Ads"; } ?>

ಸರಕಾರಿ ಅಧಿಕೃತವಾಗಿ ಸೂತಿಸಿದ ಸ್ಥಳಗಳನ್ನು ಬಿಟ್ಟು ಅಕ್ರಮವಾಗಿ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆಯ ಆರೋಪ ಕೇಳಿಬಂದ ಹಿನ್ನೆಲೆ ಹೊಸದುರ್ಗದ ಮೂರು ಸೈಬರ್ ಸೆಂಟರ್‌ಗಳ ಮೇಲೆ ತಹಸಿಲ್ದಾರ್ ನೇತ್ರತ್ವದಲ್ಲಿ ದಾಳಿ‌ ನಡೆಸಿ ಬೀಗ ಜಡಿಯಲಾಗಿದೆ.

ಗ್ರಾಮ ಒನ್, ಕರ್ನಾಟಕ‌ ಒನ್ ಲಾಗಿನ್ ಐಡಿ ದುರ್ಬಳಕೆ ಆರೋಪ ಹಿನ್ನೆಲೆ ಜನಸ್ನೇಹಿ, ಸ್ಫೂರ್ತಿ, ವೈಷ್ಣವಿ ಸೈಬರ್ ಕೇಂದ್ರಗಳನ್ನು ಸೀಜ್ ಮಾಡಲಾದ ಬಗ್ಗೆ ಮಾಹಿತಿ ದೊರಕಿದ್ದು ಉಳಿದಂತೆ ಲಾಗಿನ್ ಐಡಿ ನೀಡಿದವರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!