dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಮಾಣಿ- ಮೈಸೂರು ರಾ. ಹೆದ್ದಾರಿ ೨೭೫ ರ ಸಂಪ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ರಿಕ್ಷಾ ನಿಲ್ದಾಣಕ್ಕೆ ಅನುವು ಮಾಡಿಕೊಡಬೇಕು ಎಂದು ರಿಕ್ಷಾ ಚಾಲಕರು ಶಾಸಕ ಅಶೋಕ್ ರೈಯವರಿಗೆ ಮನವಿ ಮಾಡಿದ್ದಾರೆ. ಮನವಿಗೆ ಪೂರಕವಾಗಿ ಸ್ಪಂದಿಸಿದ ಶಾಸಕರು ವ್ಯವಸ್ಥೆ ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಹೆದ್ದಾರಿಯ ಚರಂಡಿಯ ಹೂಳೆತ್ತದೇ ಇರುವ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವ ಬಗ್ಗೆ ಚಾಲಕರು ಶಾಸಕರ ಗಮನಕ್ಕೆ ತಂದರು. ಈ ವೇಳೆ ಹೈವೇ ಪ್ರಾಧಿಕಾರ ಅದಿಕಾರಿ ಜೊತೆ ಮಾತನಾಡಿದ ಶಾಸಕರು ಹೆದ್ದಾರಿಯಲ್ಲಿನ ಚರಂಡಿಯನ್ನು ತಕ್ಷಣವೇ ದುರಸ್ಥಿ ಮಾಡುವಂತೆ ಸೂಚನೆಯನ್ನು ನೀಡಿದರು. ಸಂಪ್ಯ ಅಶೋಕ್‌ರವರು ಇದೇ ವೇಳೆ ರಿಕ್ಷಾ ಚಾಲಕರ ಪರವಾಗಿ ಶಾಸಕರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!