dtvkannada

'; } else { echo "Sorry! You are Blocked from seeing the Ads"; } ?>

ಧರ್ಮಸ್ಥಳ: ದಿನದಿಂದ ದಿನಕ್ಕೆ ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದ ಬಗ್ಗೆ ವರದಿಯಾಗಿದೆ.

ರಾತ್ರಿ 9 ಗಂಟೆ ವೇಳೆಗೆ ಬಾಡಿಗೆ ಮಾಡುತ್ತಿದ್ದ ಆಟೋ ಚಾಲಕ ಹಿಂದೂ ಹುಡುಗಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ರಿಕ್ಷಾ ಚಾಲಕ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಹಲ್ಲೆಗೊಳಗಾದ ಆಟೋ ಚಾಲಕನನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ.ಆಟೋ ಚಾಲಕನನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ‌ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!