dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಒಂದು ಸಮಯದಲ್ಲಿ ಗಂಡಸರು ಮಾತ್ರ ತೆಂಗಿನ ಮರಕ್ಕೆ ಹತ್ತುವ ಸಮಯದಲ್ಲಿ ಹೆಣ್ಣು ಮಗಳಾದ ತಾನು ಈ ಸಾಧನೆಯನ್ನು ಮಾಡಿ ಹೆಸರುವಾಸಿಯಾಗಿದ್ದ ಮಹಿಳೆ ಇಂದು ತೆಂಗಿನ ಮರ ಹತ್ತಿ ಕಾಯಿ ಕೀಳುತ್ತಿದ್ದ ಸಂದರ್ಭದಲ್ಲಿ ದುರದೃಷ್ಟವಶಾತ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಸವಣೂರಿನ ಪ್ರಮೋದ್ ಬೊಳ್ಳಾಜೆಯವರ ಪತ್ನಿ (30) ಎಂದು ಗುರುತಿಸಲಾಗಿದೆ.ಸವಣೂರಿನ ಪುಣ್ಚಪ್ಪಾಡಿ ಗ್ರಾಮದ ಬಳಿ ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಒರ್ವ ಮಹಿಳೆಯಾಗಿ ಈ ಸಾಧನೆಯನ್ನು ಮಾಡಿದ್ದನ್ನು ಗುರುತಿಸಿ ಹಲವಾರು ಸಂಘ‌ ಸಂಸ್ಥೆಗಳು ಇವರನ್ನು ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದರು.
ಮೃತರು ಪತ್ನಿ,ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!