';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಮೈಸೂರು: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್ ನಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ವಿದ್ಯಾನಗರ ನಿವಾಸಿ ಬಾಲರಾಜ್ (26) ಎಂದು ಗುರುತಿಸಲಾಗಿದೆ.
ಈ ಒಂದು ಕೃತ್ಯವು ನಾಲ್ವರಿಂದ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.