dtvkannada

ಪುಣೆ: ಟೆಂಪೋ ಮತ್ತು ಲಾರಿಗಳ ನಡುವೆ ಭೀಕರ ಅಪಘಾತದಲ್ಲಿ ಟೆಂಪೋ ಮಾಲೀಕ, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಮೃತರನ್ನು ಮಂಜುನಾಥ ಯಲ್ಲಪ್ಪ ಕವಲಿ, ಆನಂದ ಗುರುಸಿದ್ಧ ಗಂಗೈ ನಾಯಿಕಪ್ಪ ಸತ್ಯಪ್ಪ ನಾಯ್ಕರ್ ಎಂಬುದು ತಿಳಿದು ಬಂದಿದೆ.

ಬುಧವಾರ ರಾತ್ರಿ ಸತಾರಾ – ಖಂಡಾಲಾ ತಾಲೂಕಿನ ಧನಗರವಾಡಿ ಗ್ರಾಮದ ವ್ಯಾಪ್ತಿಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಐಸರ್ ಟೆಂಪೋ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!