dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದ್ದು ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಟ್ರಸ್ಟ್ ಕಾರ್ಯಾಧ್ಯಕ್ಷರಾದ‌‌ ಸುದೇಶ್ ಶೆಟ್ಟಿಯವರು ಟ್ರಾಫಿಕ್ ಇನ್ಸ್ ಪೆಕ್ಟರ್ ಉದಯ ರವಿ ಅವರ ಜೊತೆ ಸಮಾಲೋಚನೆ ನಡೆಸಿದರು.

ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಇನ್ಸ್ ಪೆಕ್ಟರ್ ರವರು ಕಾರ್ಯಾಧ್ಯಕ್ಷರಿಂದ ಮಾಹಿತಿ ಪಡೆದುಕೊಂಡರು. 50 ಸಾವಿರಕ್ಕೂ‌ ಮಿಕ್ಕಿ‌ ಜನರು ಕಾರ್ಯಕ್ರಮದಲ್ಲಿ‌ ಭಾಗವಹಿಸುವ ಕಾರಣ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಂಭವ ಇದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸುದೇಶ್ ಶೆಟ್ಟಿಯವರು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!