';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇದೀಗ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪ್ರಸಾದ್ (27) ಎಂದು ಗುರುತಿಸಲಾಗಿದೆ.
ಪುತ್ತೂರು ಬೈಪಾಸ್ ಬಳಿಯ ಗ್ಯಾರೇಜ್ ವೊಂದರಲ್ಲಿ ಮ್ಯಾಕಾನಿಕ್ ಆಗಿರುವ ಪ್ರಸಾದ್ ರವರು ಫೆ 29 ರಂದು ಪರ್ಲಡ್ಕ ಬಳಿ ಬೈಕ್ ಸ್ಕಿಡ್ ಆಗಿ ಗಂಭೀರಗಾಯಗೊಂಡಿದ್ದರು ಆವಾಗಲೇ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ಪ್ರಸಾದ್ ಸ್ನೇಹಿತರು ಪ್ರತಿಭಟನೆಗಿಳಿದಿದ್ದರು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>