dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ

'; } else { echo "Sorry! You are Blocked from seeing the Ads"; } ?>

ಅಂಬಾಗಿಲು ಉಡುಪಿ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು , ಅಪಘಾತದ ರಭಸಕ್ಕೆ ಬೈಕ್ ಟಿಪ್ಪರ್ ನ ಅಡಿಭಾಗದಲ್ಲಿ ಸಿಲುಕಿಕೊಂಡಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯು ಬ್ರಹ್ಮಾವರದ ಮಟಪಾಡಿ ಮೂಲದ  ಪ್ರಭಾಕರ ಆಚಾರಿ ಎಂದು ತಿಳಿದು ಬಂದಿದೆ.
ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!