';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ರಿಕ್ಷಾ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮುಕ್ರಂಪಾಡಿಯ ಕಮ್ಮಾಡಿ ಬಲಿ ನಡೆದಿದೆ.

ನಿನ್ನೆ ಮಧ್ಯರಾತ್ರಿ ಮಡಿಕೇರಿ ಕಡೆಯಿಂದ ಬರುತ್ತಿದ್ದಂತಹ ಬಸ್ಸು ಹಾಗೂ ಪುತ್ತೂರು ಕಡೆಯಿಂದ ಸಂಪ್ಯ ಕಡೆಗೆ ಚಲಿಸುತ್ತಿದ್ದ ಆಟೋರಿಕ್ಷ ನಡುವೆ ಬೀಕರ ಅಪಘಾತ ಸಂಭವಿಸಿದೆ.
ಇದೊಂದು ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು ರಿಕ್ಷಾ ಚಾಲಕನು ಒಳಗೆ ಸಿಲುಕಿಕೊಂಡಿದ್ದು ಅಗ್ನಿಶಾಮಕ ದಳದವರು ಬಂದು ರಿಕ್ಷಾ ಚಾಲಕನನ್ನು ಹೊರತೆಗೆದಿದ್ದು ಅಷ್ಟೊತ್ತಿಗೆ ಆಗುವಾಗಲೇ ರಿಕ್ಷಾ ಚಾಲಕ ಮೃತಪಟ್ಟಿದ್ದಾನೆ.
ಮೃತಪಟ್ಟ ರಿಕ್ಷಾ ಚಾಲಕ ಜೈಸನ್ (೩೦) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.