dtvkannada

'; } else { echo "Sorry! You are Blocked from seeing the Ads"; } ?>

ಹಾವೇರಿ: ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದು ಸಂಭ್ರಮಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ.

ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ.
ಎಂದು ಸಿದ್ದರಾಮಯ್ಯ ತನ್ನ ಸಾಮಾಜಿಕ ಜಾಲತಾಣಗಳ ಪೇಜ್ ಗಳಲ್ಲಿ ಹಂಚಿಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!