ಪುತ್ತೂರು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ.
![](https://dtvkannada.in/wp-content/uploads/2024/05/IMG-20240515-WA0064-819x1024.jpg)
ಈ ಒಂದು ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮೋಕ್ಷಿತ್ ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕಿನ ಪುರುಷರಕಟ್ಟೆಯ ಹಾರ್ಡ್ವೇರ್ ಅಂಗಡಿಯ ಮುಂಬಾಗದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.