dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರ ಗೌಡ,ನಟ ದರ್ಶನ್ ಸಹಿತ ಎಲ್ಲಾ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದು ಇಂದು ಜಾಮೀನು ಆಗುತ್ತಾ ಅಥವಾ ಜೈಲಾಗುತ್ತಾ ಎಂದು ನೋಡಬೇಕಾಗಿದೆ.

ಇಂದು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದ್ದು ಆದರೆ ನಾನು ನ್ಯಾಯಾಲಯಕ್ಕೆ ಹಾಜರಾಗಲ್ಲ ಬದಲಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದೇನೆ ಎಂದು ದರ್ಶನ್ ರವರು ಮನವಿ ಮಾಡಿಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ಈ ಕಾರಣಕ್ಕೆ ದರ್ಶನ್ ರವರು ಇಂದು ನ್ಯಾಯಾಲಯಕ್ಕೆ ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಕೇಸಿನ ಬಗ್ಗೆ ಮುಂದಿನ ಭವಿಷ್ಯದ ಬಗ್ಗೆ ನಿರ್ಧರಿಸಲಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!