';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಜಿಲ್ಲೆಯಲ್ಲಿ ಬೀಸುತ್ತಿರುವ ಬಾರೀ ಮಳೆ ಹಿನ್ನಲೆ ನಾಳೆ ದ.ಕ ಜಿಲ್ಲೆಯಾಧ್ಯಾoತ ಅಂಗನವಾಡಿ ಪ್ರಾಥಮಿಕ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲೈ ಆದೇಶ ಹೊರಡಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ನಾಳೆ ಭಾರಿ ಮಳೆ ಭೀಸುವ ಸೂಚನೆಯಿದ್ದು ಮುನ್ನೆಚ್ಚರಿಕೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದು ನಾಳೆ ಶನಿವಾರ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ನೀಡಿದ್ದು ನಾಡಿದ್ದು ಆದಿತ್ಯವಾರ ಎಂದಿನಂತೆ ರಜೆ ಇದ್ದು ಇನ್ನು ಸೋಮವಾರ ಎಂದಿನಂತೆ ಶಾಲಾ ಕಾಲೇಜು ಮುಂದುವರಿಯಲಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>