dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಮನೆ ಅಂಗಳದಲ್ಲಿ ಕೂತಿದ್ದ ನಾಲ್ಕನೇ ತರಗತಿಯ ಪುಟ್ಟ ಬಾಲಕನ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಇದೀಗ ಕೊಕ್ಕಡ ಸಮೀಪದ ಮಲ್ಲಿಗೆ ಮಜಲು ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ವೃತ್ತ ಪಟ್ಟ ಬಾಲಕನನ್ನು ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ ನವಾಬ್ ಇಸ್ಮಾಯಿಲ್ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಮತ್ತೊಬ್ಬರಿಗೆ ಗಾಯಗೊಂಡ ಬಗ್ಗೆ ವರದಿಯಾಗಿದ್ದು ಘಟನೆಯ ಬಗ್ಗೆ  ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!