dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಹೊರ ರಾಜ್ಯದ ಕಾರ್ಮಿಕನೋರ್ವನ  ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ಸಂಭವಿಸಿದೆ.

ಉಪ್ಪಿನಂಗಡಿಯ ಬಸ್ಸು ನಿಲ್ದಾಣದ ಹಿಂಬದಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯದ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದ್ದು,
ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಹೊರ ರಾಜ್ಯದ ಕಾರ್ಮಿಕ ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ವೀಡಿಯೋ ವೀಕ್ಷಿಸಿ 👇🏻

'; } else { echo "Sorry! You are Blocked from seeing the Ads"; } ?>

ಮೃತದೇಹದ ಸುತ್ತ ಕೆಂಪು ಕಲ್ಲುಗಳು ಪುಡಿಯಾಗಿ ಬಿದ್ದಿದ್ದು ಕಲ್ಲಿನ ಮೇಲೆ ರಕ್ತದ ಗುರುತುಗಳು ಪತ್ತೆಯಾಗಿವೆ.
ಮೃತ ಶರೀರದ ತಲೆ ಬಾಗಕ್ಕೂ ಕಲ್ಲು ನುಸುಳಿದ್ದು ಬರ್ಬರವಾಗಿ ಹತ್ಯೆಗೈದದ್ದಾಗಿ ತಿಳಿದು ಬಂದಿದೆ.

ಮದ್ಯಪಾನ ಮಾಡಿ ಗಲಾಟೆ ಮಾಡಿಕೊಂಡಿರಬಹುದು ಎದುರಾಲಿ ಕಲ್ಲಿನಿಂದ ತಲೆ ಬಾಗಕ್ಕೆ ಹೊಡೆದಿರಬಹುದು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!