dtvkannada

'; } else { echo "Sorry! You are Blocked from seeing the Ads"; } ?>

ಉಳ್ಳಾಲ: ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತಕ್ಕೆ ಮತ್ತೊಂದು ಬಲಿಯಾಗಿದ್ದು ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದ ಮಾಯಿಝ(9) ಮೃತಪಟ್ಟ ಬಾಲಕಿ

ಕಲ್ಕಟ್ಟ ಮುತ್ತಲಿಬ್ ರವರ ಮನೆಯಲ್ಲಿ ಎರಡು ವಾರಗಳ ಹಿಂದೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ತಾಯಿ ಮತ್ತು ಮೂವರು ಮಕ್ಕಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

'; } else { echo "Sorry! You are Blocked from seeing the Ads"; } ?>

ಮೊನ್ನೆ ಚಿಕಿತ್ಸೆಗೆ ಸ್ಪಂದಿಸದೇ ತಾಯಿ ಮೃತಪಟ್ಟಿದ್ದು ಅದರ ಬೆನ್ನಲ್ಲೇ ಹಿರಿಯ ಮಗಳು ಮಾಹಿರಾ (14) ಮೃತಪಟ್ಟಿದ್ದರು.
ಇದೀಗ ಮತ್ತೊಬ್ಬಳು ಕಿರಿಯ ಮಗಳು ಮಾಹಿಝ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಇದರಿಂದಾಗಿ ಮೃತರ ಸಂಖ್ಯೆ ಮೂರಕ್ಕೆ ತಲುಪಿದೆ.
ಒಬ್ಬರ  ಹಿಂದೆ ಒಬ್ಬರ ಅಗಲುವಿಕೆ ಕುಟುಂಬಸ್ಥರಲ್ಲಿ ರೋದನೆ ಮುಗಿಲು ಮುಟ್ಟಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!