';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ಕಾಯ್ದೆ ವಖ್ಫ್ ತಿದ್ದುಪಡಿ ವಿರುದ್ಧ ಇಂದು ಮಂಗಳೂರಿನಲ್ಲಿ ಬೃಹತ್ ಮಟ್ಟದ ಹೋರಾಟವೇ ನಡೆಯಲಿದೆ. ಮಂಗಳೂರಿನ ಸಂಯುಕ್ತ ಖಾಝಿಗಳಾದ ಮಾಣಿ ಉಸ್ತಾದ್ ಮತ್ತು ತ್ವಾಕ ಉಸ್ತಾದ್ ಕರೆ ಕೊಟ್ಟಿರುವ ಬೃಹತ್ ಪ್ರತಿಭಟನೆಗೆ ಲಕ್ಷಾಂತರ ಮಂದಿಗಳು ಸೇರುವ ನಿರೀಕ್ಷೆಯಿದೆ.
ಇನ್ನು ಪ್ರತಿಭಟನೆ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಹೆಚ್ಚಿದ್ದು. ಮುನ್ನಚ್ಚರಿಕೆಯಾಗಿ ಕಮಿಷನರ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಬೇರೆ ದಾರಿಯ ವ್ಯವಸ್ಥೆ ಮಾಡಿದ್ದರು ಆದರೆ ನಿನ್ನೆ ಹೈ ಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ. ಈಗಾಗಲೇ ಪ್ರತಿಭಟನಾ ಮೈದಾನದ ಸುತ್ತ ಸುಮಾರು ಎರಡು ಸಾವಿರಕ್ಕೂ ಮಿಕ್ಕ ಪೊಲೀಸರನ್ನು ನಿಯೋಜಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಪ್ರತಿಭಟನೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾದ್ಯಾoತ ಮುಸ್ಲಿಂ ವರ್ತಕರು ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಪ್ರತಿಭಟನೆಯ ಬೆಂಬಲಿಸಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>