dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿರುವ ದ.ಕ ಜಿಲ್ಲಾ ಬಂದ್ ಗೆ ಹಿಂದೂ ಕಾರ್ಯಕರ್ತರು ಪುತ್ತೂರು ಪೇಟೆಗೆ ತೆರಳಿ ಬಲಾತ್ಕಾರದ ಬಂದ್ ನಡೆಸುತ್ತಿದ್ದು ಇದನ್ನು ಪುತ್ತೂರು ಪೊಲೀಸರು ತಡೆದಿದ್ದಾರೆ ಈ ಮದ್ಯೆ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿಂದೂ ವರ್ತಕರ ಅಂಗಡಿಗಳನ್ನು ಬಂದ್ ಮಾಡಿಸಿದ ಮುರಳಿಕೃಷ್ಣ ಹಂಸತಡ್ಕ ಮತ್ತು ಅರುಣ್ ಕುಮಾರ್ ಪುತ್ತಿಲ ತಂಡ ಮುಸಲ್ಮಾನರ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ ಈ ಮದ್ಯೆ ಪೊಲೀಸರು ಮತ್ತು ಹಿಂದೂ ಪರಿಷತ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ತದ ನಂತರ ಪೊಲೀಸರೇ ಎಲ್ಲಾ ಅಂಗಡಿಗಳನ್ನು ಮುಚ್ಚಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!