dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಪೆಹಲ್ಗಾಮ್ ದಾಳಿ ಹಿನ್ನಲೆಯಲ್ಲಿ ದೇಶದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಶಕ್ತಿ ತುಂಬಲು ಮತ್ತು ದೇಶದ ಸೈನಿಕರ ಶ್ರೇಯಸ್ಸಿಗಾಗಿ ನಾಳೆ ಶುಕ್ರವಾರ ರಾಜ್ಯದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಲು ಸಚಿವ ಝಮೀರ್ ಅಹ್ಮದ್ ರವರು ಪ್ರಕಟಣೆ ಹೊರಡಿಸಿದ್ದಾರೆ.

ಕಾಶ್ಮೀರ ಕಣಿವೆಯ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಹಿನ್ನಲೆಯಲ್ಲಿ ಭಾರತೀಯ ಸೈನ್ಯ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರಗಾಮಿಗಳ ನೆಲೆಯನ್ನು ದ್ವಂಸ ಮಾಡಲಾಗಿದ್ದು.
ಈ ನಿಟ್ಟಿನಲ್ಲಿ ನಮ್ಮ ದೇಶದ ಸೈನಿಕರಿಗೆ ಬಲ ತುಂಬಲು ನಾಳೆ ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಲು ಪ್ರಕಟಣೆ ಹೊರಡಿಸಲಾಗಿದೆ.

ಸರ್ಕಾರ ಮುಜರಾಯಿ ಇಲಾಖೆ ಮೂಲಕ ದೇವಸ್ಥಾನಗಳಿಗೆ ಮಾತ್ರವೇ ವಿಶೇಷ ಪ್ರಾರ್ಥನೆ ನಡೆಲು ಕರೆಕೊಟ್ಟಿತ್ತು.
ಸರ್ಕಾರಡ ತಾರತಮ್ಯದ ನಿಲುವನ್ನು ಪ್ರಶ್ನಿಸಿದ ನೆಟ್ಟಿಗರು ತದ ನಂತರ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆಗೆ ಮನವಿ ಮಾಡಿ ಆದೇಶ ಹೊರಡಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!